Webdunia - Bharat's app for daily news and videos

Install App

ಬೆಳಗಾವಿ ಗಡಿಯಲ್ಲಿ ಮತ್ತೆ ಮಹಾರಾಷ್ಟ್ರ ಸಂಸದನ ಕಿರಿಕ್

Webdunia
ಶುಕ್ರವಾರ, 30 ಮಾರ್ಚ್ 2018 (09:27 IST)
ಬೆಳಗಾವಿ: ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮಹಾರಾಷ್ಟ್ರ ಕ್ಯಾತೆ ತೆಗೆದಿದೆ. ಶಿವಸೇನೆ ಸಂಸದ ಸಂಜಯ್ ರಾವತ್ ಗಡಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಕಿರಿಕ್ ಸೃಷ್ಟಿಸಿದ್ದಾರೆ.

ಕಾವೇರಿ, ಕಾಶ್ಮೀರ ಸಮಸ್ಯೆ ಮಾತುಕತೆ ಮೂಲಕ ಪರಿಹಾರ ಸಾಧ್ಯವಾಗಿಲ್ಲ. ಅದೇ ರೀತಿ ಈ ವಿವಾದವೂ ಬಗೆ ಹರಿಯಲ್ಲ. ಹೊಡೆದಾಟದ ಮೂಲಕವೇ ಪರಿಹಾರ ಕಂಡುಕೊಳ್ಳಬೇಕು. ನಮ್ಮ ನಾಯಕರೂ ಇದನ್ನೇ ಹೇಳಿದ್ದೇರೆ. ನೀವು ಗಡಿ ಮರಾಠಿಗರು ಯಾವಾಗ ಕರೆ ಕೊಟ್ಟರೂ ಹೋರಾಟಕ್ಕೆ ನಾವು ಸಿದ್ಧ ಎಂದು ಸಂಜಯ್ ರಾವತ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಅಷ್ಟೇ ಅಲ್ಲ, ಇಲ್ಲಿ ಒಂದು ಕಲ್ಲು ಹೊಡೆದರೆ ಅಲ್ಲಿ 100 ಕಲ್ಲು ಬೀಳುತ್ತದೆ. ಗಡಿ ಮರಾಠಿಗರ ಮೇಲೆ ನಿರಂತರವಾಗಿ ಅನ್ಯ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಚುನಾವಣಾ ನೀತಿ ಸಂಹಿತೆಗೆಲ್ಲಾ ನಾವು ಹೆದರೋಲ್ಲ. ಹೆಚ್ಚೆಂದರೆ ಒಂದು ಕೇಸು ದಾಖಲಾಗಬಹುದಷ್ಟೇ ಎಂದು ಸಂಜಯ್ ರಾವತ್ ಕಿರಿಕ್ ಸೃಷ್ಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments