Daily Horoscope

ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಂಭ್ರಮ

Webdunia
ಶನಿವಾರ, 12 ಅಕ್ಟೋಬರ್ 2019 (15:38 IST)
ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅದ್ಧೂರಿಯಾಗಿ ನಡೆಯಿತು.

ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಯುವ ಘಟಕದ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ವೈಭವದ ಬೈಕ್ ರ್ಯಾಲಿ ನಡೆಯಿತು.

ವೀರ ಮದಕರಿ ನಾಯಕರ ಲಾಂಛನದ ಧ್ವಜಗಳನ್ನು ಹಿಡಿದ ನೂರಾರು ಯುವಕರು, ವಾಲ್ಮೀಕಿಯವರ ಜಯ ಘೋಷದೊಂದಿಗೆ ರ್ಯಾಲಿಯಲ್ಲಿ ಸಾಗಿದರು.

ಆರಂಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ‌ ಪುಷ್ಪಾರ್ಚನೆ ಮಾಡಲಾಯಿತು. ಮುಖಂಡ‌ ಎಚ್​.ಕೆ. ರಾಮಚಂದ್ರಪ್ಪ ರ್ಯಾಲಿಗೆ ಚಾಲನೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments