Webdunia - Bharat's app for daily news and videos

Install App

ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಂಭ್ರಮ

Webdunia
ಶನಿವಾರ, 12 ಅಕ್ಟೋಬರ್ 2019 (15:38 IST)
ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅದ್ಧೂರಿಯಾಗಿ ನಡೆಯಿತು.

ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಯುವ ಘಟಕದ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ವೈಭವದ ಬೈಕ್ ರ್ಯಾಲಿ ನಡೆಯಿತು.

ವೀರ ಮದಕರಿ ನಾಯಕರ ಲಾಂಛನದ ಧ್ವಜಗಳನ್ನು ಹಿಡಿದ ನೂರಾರು ಯುವಕರು, ವಾಲ್ಮೀಕಿಯವರ ಜಯ ಘೋಷದೊಂದಿಗೆ ರ್ಯಾಲಿಯಲ್ಲಿ ಸಾಗಿದರು.

ಆರಂಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ‌ ಪುಷ್ಪಾರ್ಚನೆ ಮಾಡಲಾಯಿತು. ಮುಖಂಡ‌ ಎಚ್​.ಕೆ. ರಾಮಚಂದ್ರಪ್ಪ ರ್ಯಾಲಿಗೆ ಚಾಲನೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments