Webdunia - Bharat's app for daily news and videos

Install App

ಮಾ.01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ

Webdunia
ಸೋಮವಾರ, 28 ಫೆಬ್ರವರಿ 2022 (21:03 IST)
ತಾಲ್ಲೂಕಿನ ಭಾಗಮಂಡಲ ಶ್ರೀ,ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರೂಢಿ ಸಂಪ್ರದಾಯದಂತೆ ಮಾರ್ಚ್, 01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ ನಡೆಯಲಿದೆ. 
       ಮಾರ್ಚ್, 01 ರಂದು ಬೆಳಗ್ಗೆ 7 ಗಂಟೆಗೆ ಶತರುದಾಭಿಷೇಕ, ಬೆಳಗ್ಗೆ 8 ಗಂಟೆಗೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ರುದ್ರಹೋಮದ ಪೂರ್ಣಾಹುತಿ, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ, ದೇವರ ಉತ್ಸವ ಬಲಿ ಮತ್ತು ಪ್ರಸಾದ ವಿತರಣೆ, ಸಂಜೆ 5.30 ಗಂಟೆಗೆ ತಾಯಂಬಕ ಸೇವೆ, ಸಂ.6 ಗಂಟೆಗೆ ದೀಪಾರಾಧನೆ, ಸಂ.6.30 ಗಂಟೆಗೆ ಏಕದಶ ರುದ್ರಾಭಿಷೇಕ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ರಾ.10 ಗಂಟೆಗೆ ತ್ರಿವೇಣಿ ಸಂಗಮದಲ್ಲಿ ಕಟ್ಟೆ ಪೂಜೆ ಮತ್ತು ರಾತ್ರಿ 11 ಗಂಟೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. 
        ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭಕ್ತಾಧಿಗಳು ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಭಕ್ತಾಧಿಗಳು ಸ್ವ ಇಚ್ಛೆಯಿಂದ ದೇವಾಲಯದ ವತಿಯಿಂದ ನಡೆಯಲಿರುವ ಕಾರ್ಯಕ್ರಮಗಳ ಪ್ರಾಯೋಜಕತ್ವನ್ನು ಪಡೆಯಲು ಇಚ್ಛಿಸಿದಲ್ಲಿ, ತಗಲುವ ವೆಚ್ಚವನ್ನು ತಾವೇ ಭರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗೆ 9972973770 ನ್ನು ಸಂಪರ್ಕಿಸಬಹುದು ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments