Webdunia - Bharat's app for daily news and videos

Install App

ಮಹಾತ್ಮ ಗಾಂಧಿ ಪ್ರತಿಮೆ ನೆಲಕ್ಕುರುಳಿಸಿ ಧ್ವಂಸಮಾಡಿದ ಪುಂಡರು

Webdunia
ಭಾನುವಾರ, 5 ಜನವರಿ 2020 (17:57 IST)
ದುಷ್ಕರ್ಮಿಗಳು ಸೇರಿಕೊಂಡು ಮಹಾತ್ಮ ಗಾಂಧಿ ಪ್ರತಿಮೆಯನ್ನು ನೆಲಕ್ಕುರುಳಿಸಿ ಒಡೆದು ಹಾಕಿ ವಿಕೃತಿ ಮೆರೆದಿದ್ದಾರೆ.

ಅಮ್ರೇಲಿಯ ಹರಿಕೃಷ್ಣ ಕೆರೆ ಬಳಿ ಘಟನೆ ನಡೆದಿದ್ದು, ಮಹಾತ್ಮ ಗಾಂಧಿ ಪ್ರತಿಮೆಯನ್ನು ಒಡೆದು ಹಾಕಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಲಾತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾಂಧಿ ಪ್ರತಿಮೆ ಧ್ವಂಸಗೊಳಿಸಿ ಅವಮಾನ ಮಾಡಿರೋ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments