Webdunia - Bharat's app for daily news and videos

Install App

ಮಹೇಶ್ ಕುಮಟಳ್ಳಿಗೆ ಎಂ.ಎಸ್.ಐ.ಎಲ್. ಅಧ್ಯಕ್ಷ ಸ್ಥಾನ ನೀಡಿದ ಸಿಎಂ

Webdunia
ಮಂಗಳವಾರ, 11 ಫೆಬ್ರವರಿ 2020 (08:56 IST)
ಬೆಂಗಳೂರು : ಸಚಿವ ಸ್ಥಾನದಿಂದ ವಂಚಿತರಾದ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್(MSIL) ನಿರ್ದೇಶಕ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಅಳಿವಿಗೆ ಕಾರಣರಾಗಿ ಎಂ.ಎಸ್.ಐ.ಎಲ್. ನಿಗಮ ಮಂಡಳಿ ಅಧ್ಯಕ್ಷ ಉಪಚುನಾವಣೆಯಲ್ಲಿ ಗೆದ್ದ 11 ಮಂದಿ ಶಾಸಕರಲ್ಲಿ 10 ಮಂದಿಗೆ ಸಿಎಂ ಯಡಿಯೂರಪ್ಪ ಸಚಿವ ಸ್ಥಾನ ನೀಡಿದ್ದರು. ಆದರೆ ಅದರಲ್ಲಿ ಮಹೇಶ್ ಕುಮಟಳ್ಳಿ ಹೆಸರು ಕೈಬಿಡಲಾಗಿತ್ತು. ಆದರೆ ಇದೀಗ ಮಹೇಶ್ ಕುಮಟಳ್ಳಿ   ಅವರನ್ನು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಎಂ.ಎಸ್.ಐ.ಎಲ್. ನ ನಿರ್ದೇಶಕ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ಸಿಎಂ ನನಗೆ ಸ್ಥಾನ ನೀಡಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಎಂ.ಎಸ್.ಐ.ಎಲ್. ಅಧ್ಯಕ್ಷ ಸ್ಥಾನ ನನಗೆ ಬೇಡ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments