Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಮಹೇಶ್ ಕುಮಟಳ್ಳಿ

ಈ ಕಾರಣಕ್ಕೆ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಮಹೇಶ್ ಕುಮಟಳ್ಳಿ
ಬೆಂಗಳೂರು , ಬುಧವಾರ, 5 ಫೆಬ್ರವರಿ 2020 (10:57 IST)
ಬೆಂಗಳೂರು : ನನಗೆ ಸಚಿವ ಸ್ಥಾನ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ಯಾವತ್ತೂ ಕೊಟ್ಟ ಮಾತು ತಪ್ಪಿಲ್ಲ. ಸಚಿವ ಸ್ಥಾನದಿಂದ ಹೆಸರು ಬಿಟ್ಟರೆ ನನಗೆ ಅನ್ಯಾಯವಾಗುತ್ತೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಸಿ.ಪಿ.ಯೋಗೇಶ್ವರ್ ಪ್ರಯತ್ನವಿದೆ. ಸರ್ಕಾರ ರಚನೆ ವೇಳೆ ಯೋಗೇಶ್ವರ್ ನಮ್ಮ ಜೊತೆಗಿದ್ದರು. ಹಾಗಾಗಿ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಯೋಗೇಶ್ವರ್ ಪರ ಮಹೇಶ್ ಕುಮಟಳ್ಳಿ ಬ್ಯಾಟ್ ಬೀಸಿದ್ದಾರೆ. 

 

ನನಗೆ ಸ್ಥಾನ ಕೊಡದಿದ್ರೆ, ವಿಶ್ವನಾಥ್ ಗೆ ಮಂತ್ರಿ ಸ್ಥಾನ ಕೊಡಿ. ಹಾಗೇ ಯೋಗೇಶ್ವರ್ ಗೂ ಮಂತ್ರಿ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನ ನೀಡುವಂತೆ ಧ್ವನಿ ಎತ್ತಿದ ಕಲ್ಯಾಣ ಕರ್ನಾಟಕದ ನಾಯಕರಿಗೆ ಬೆಂಬಲ ಸೂಚಿಸಿದ ಯತ್ನಾಳ್