ಈ ಕಾರಣಕ್ಕೆ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಮಹೇಶ್ ಕುಮಟಳ್ಳಿ

Webdunia
ಬುಧವಾರ, 5 ಫೆಬ್ರವರಿ 2020 (10:57 IST)
ಬೆಂಗಳೂರು : ನನಗೆ ಸಚಿವ ಸ್ಥಾನ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ಯಾವತ್ತೂ ಕೊಟ್ಟ ಮಾತು ತಪ್ಪಿಲ್ಲ. ಸಚಿವ ಸ್ಥಾನದಿಂದ ಹೆಸರು ಬಿಟ್ಟರೆ ನನಗೆ ಅನ್ಯಾಯವಾಗುತ್ತೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಸಿ.ಪಿ.ಯೋಗೇಶ್ವರ್ ಪ್ರಯತ್ನವಿದೆ. ಸರ್ಕಾರ ರಚನೆ ವೇಳೆ ಯೋಗೇಶ್ವರ್ ನಮ್ಮ ಜೊತೆಗಿದ್ದರು. ಹಾಗಾಗಿ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಯೋಗೇಶ್ವರ್ ಪರ ಮಹೇಶ್ ಕುಮಟಳ್ಳಿ ಬ್ಯಾಟ್ ಬೀಸಿದ್ದಾರೆ. 

 

ನನಗೆ ಸ್ಥಾನ ಕೊಡದಿದ್ರೆ, ವಿಶ್ವನಾಥ್ ಗೆ ಮಂತ್ರಿ ಸ್ಥಾನ ಕೊಡಿ. ಹಾಗೇ ಯೋಗೇಶ್ವರ್ ಗೂ ಮಂತ್ರಿ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments