Daily Horoscope

ಮಹೇಶ್ ಕುಮಠಳ್ಳಿ ಒಬ್ಬ ರೋಬೊಟ್ – ರಿಮೋಟ್ ಇರೋದು ಎಲ್ಲಿ?

Webdunia
ಬುಧವಾರ, 27 ನವೆಂಬರ್ 2019 (19:11 IST)
ಅನರ್ಹ ಶಾಸಕ ಹಾಗೂ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿರುದ್ಧ ಮಾಜಿ ಗೃಹ ಸಚಿವ ಲೇವಡಿ ಮಾಡಿದ್ದಾರೆ.

ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಪ್ರವಾಹದಲ್ಲಿ ಓಡಾಡಿ ಕೆಲಸ  ಮಾಡಿದ್ದಾನೆ. ಮುಂದಿನ ಚುನಾವಣೆಯಲ್ಲಿ ಆತ 50 ಸಾವಿರ ಮತಗಳ ಅಂತರದಿಂದ ಗೆದ್ದು ಬರ್ತಾನೆ. ಹೀಗಂತ ಎಂ. ಬಿ. ಪಾಟೀಲ ಹೇಳಿದ್ದಾರೆ.
 

ಡಿಸಿಎಂ, ಶಾಸಕ ಅಥಣಿಯವರೇ ಆದ್ರೂ ಸಂತ್ರಸ್ತರಿಗೆ ಕನಿಷ್ಟ 10 ಸಾವಿರ ಹಣ ಬಂದಿಲ್ಲ. ಮಹೇಶ ಕುಮಠಳ್ಳಿ ರಿಮೋಟ್ ಕಂಟ್ರೋಲ್ ಗೋಕಾಕ್ ನಲ್ಲಿತ್ತು. ಅಲ್ಲಿ ಲೆಪ್ಟ್ ಹೊಡೆದರೇ ಲೆಪ್ಟ್, ರೈಟ್ ಹೊಡೆದರೇ ರೈಟ್ ತಿರುಗುತ್ತಿದೆ ಅಂತ ಪರೋಕ್ಷವಾಗಿ ರಮೇಶ ಜಾರಕಿಹೊಳಿಗೆ ಎಂಬಿಪಿ ಲೇವಡಿ ಮಾಡಿದ್ದಾರೆ.

ಯಾರ ರಿಮೋಟ್ ಕಂಟ್ರೋಲ್ ನಲ್ಲಿ ಇರಬೇಡ ಅಂತಾ ಗಜಾನನ ಮಂಗಸೂಳಿಗೆ ಹೇಳಿದ್ದೀನಿ ಎಂದ ಎಂಬಿಪಿ,
ಡಿಸಿಎಂ ಸವದಿ ಬಗ್ಗೆ ನನಗೆ ಮರುಕವಿದೆ. ಲಕ್ಷ್ಮಣ ಸವದಿ- ಕುಮಠಳ್ಳಿಯನ್ನ ರಥದಲ್ಲಿ ಇಟ್ಟುಕೊಂಡು ಮೆರೆಸುತ್ತಿದ್ದಾನೆ.
ನಾನಾಗಿದ್ದರೇ ಆ ರಥವನ್ನ ಓಯ್ದು ಹೊಳೆಯಲ್ಲಿ ಬಿಡ್ತಿದ್ದೆ ಅಂತ ವ್ಯಂಗ್ಯವಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments