Webdunia - Bharat's app for daily news and videos

Install App

ಲಕ್ಷ್ಮಣ ಸವದಿ ಟೀಕೆಗೆ ಗಳ ಗಳ ಕಣ್ಣೀರಿಟ್ಟ ಮಹೇಶ್ ಕುಮಠಳ್ಳಿ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (16:26 IST)
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿರೋ ಅವಹೇಳನಕಾರಿ ಹೇಳಿಕೆಗೆ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಕಣ್ಣೀರಿಟ್ಟಿದ್ದಾರೆ.

ಅವರು ಹೇಗೆ? ಏಕೆ ಈ ರೀತಿ ಮಾತನಾಡಿದ್ದಾರೋ ಗೊತ್ತಿಲ್ಲ ಅಂತ ಕುಮಠಳ್ಳಿ ಹೇಳಿದ್ದಾರೆ.

ಇನ್ನು, ಸುಪ್ರೀಂ ಕೋರ್ಟ್ ನಿಂದ ಚುನಾವಣೆಗೆ ತಡೆ ನೀಡಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು,  ನ್ಯಾಯ ನಮ್ಮ ಪರವಾಗಿ ಬರುತ್ತದೆ ಅನ್ನುವ ನಂಬಿಕೆ ಇದೆ. ಸದ್ಯ ಉಪ ಚುನಾವಣೆಗೆ ತಡೆ ನೀಡಿದೆ. ನಮ್ಮ ಪರವಾಗಿ ವಕೀಲರು ಸರಿಯಾಗಿ ವಾದ ಮಂಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆ ಇದೆ. ಉಪ ಚುನಾವಣೆ ಮುಂದೂಡಿದ್ದು ನ್ಯಾಯಯುತವಾಗಿದೆ ಅಂತ ಮಹೇಶ್ ಕುಮಠಳ್ಳಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments