ಇನ್ನೊಂದು ವರ್ಷ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗಿಲ್ಲ ದಕ ಜಿಲ್ಲೆಗೆ ಎಂಟ್ರಿ

Sampriya
ಮಂಗಳವಾರ, 23 ಸೆಪ್ಟಂಬರ್ 2025 (16:50 IST)
Photo Credit X
ಬೆಳ್ತಂಗಡಿ : ಸೌಜನ್ಯ ಪರ ಹೋರಾಟದಲ್ಲಿ ಸದ್ದು ಮಾಡಿರುವ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದಲೇ ಒಂದು ವರ್ಷ ಗಡಿಪಾರು ಮಾಡಿ ಆದೇಶಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ.

ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದೆ

ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ
ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ.

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments