ಧರ್ಮಸ್ಥಳ ಕೇಸ್: ಚಿನ್ನಯ್ಯನ ಹೊಸ ವಿಡಿಯೋ ಹರಿಯಬಿಟ್ಟ ಮಹೇಶ್ ಶೆಟ್ಟಿ ತಿಮರೋಡಿ

Krishnaveni K
ಶನಿವಾರ, 20 ಸೆಪ್ಟಂಬರ್ 2025 (12:15 IST)
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇದೀಗ ಎಸ್ಐಟಿ ಬಂಧಿಸಿರುವ ಚಿನ್ನಯ್ಯ ತನ್ನ ಪತ್ನಿ ಜೊತೆ ಬಂದು ಮಹೇಶ್ ಶೆಟ್ಟಿ ತಿಮರೋಡಿ ಜೊತೆ ಶವ ಹೂತು ಹಾಕಿದ ವಿಚಾರವನ್ನು ವಿವರಿಸುವ ವಿಡಿಯೋವೊಂದನ್ನು ಹರಿಯಬಿಡಲಾಗಿದೆ.

ಸ್ವತಃ ಮಹೇಶ್ ಶೆಟ್ಟಿ ತಿಮರೋಡಿ ಈ ವಿಡಿಯೋವನ್ನು ಎರಡು ಭಾಗಗಳಲ್ಲಿ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಪ್ರಕಟಿಸಿದ್ದಾರೆ. ಈ ವಿಡಿಯೋದಲ್ಲಿ ತಿಮರೋಡಿ ಮುಂದೆ ಚಿನ್ನಯ್ಯ ಸಾಕಷ್ಟು ವಿಚಾರಗಳನ್ನು ಹೇಳುತ್ತಾನೆ.

ಶವಗಳನ್ನು ಕೈ ಗಾಡಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದೆ, ಪೊಲೀಸರೂ ಬರುತ್ತಿರಲಿಲ್ಲ. ಶವ ಹೂತು ಹಾಕಿ ಮಣ್ಣು ಮುಚ್ಚುತ್ತಿದ್ದೆ. ಕೆಲವರಿಗೆ ಹೊಡೆದು ಮೂಗಲ್ಲೆಲ್ಲಾ ರಕ್ತ ಬರುವ ಹಾಗೆ ಹೊಡೆಯುತ್ತಿದ್ದರು ಎಂದೆಲ್ಲಾ ಚಿನ್ನಯ್ಯ ವಿವರಿಸುತ್ತಾನೆ.

ಈತ ವಿಡಿಯೋದಲ್ಲಿ ಹೇಳಿರುವ ಅಂಶ ಬೆಚ್ಚಿಬೀಳುಸುವಂತಿದ್ದು, ಆರೋಪಗಳಿಂದ ಮುಕ್ತರಾಗಲೆಂದೇ ಬುರುಡೆ ಗ್ಯಾಂಗ್ ಈ ವಿಡಿಯೋ ಹರಿಯಬಿಟ್ಟಿರಬಹುದೇ ಎಂಬ ಸಂಶಯ ಮೂಡಿದೆ. ಈ ವಿಡಿಯೋ ಇಲ್ಲಿದೆ ನೋಡಿ.

 
 
 
 
 
 
 
 
 
 
 
 
 
 
 

A post shared by TANUSH M SHETTY ???? (@tanush.shettyy)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments