Select Your Language

Notifications

webdunia
webdunia
webdunia
webdunia

ಇಂದು ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಾ.ರಾ.ಮಹೇಶ್

ಇಂದು ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಾ.ರಾ.ಮಹೇಶ್
ಮೈಸೂರು , ಶುಕ್ರವಾರ, 18 ಅಕ್ಟೋಬರ್ 2019 (11:05 IST)
ಮೈಸೂರು : ಹೆಚ್.ವಿಶ್ವನಾಥ್ ಹಾಗೂ ಸಾರಾ ಮಹೇಶ್ ಆಣೆ ಪ್ರಮಾಣ ವಿಚಾರದ ಹಿನ್ನಲೆ ಇಂದು ಮತ್ತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾ.ರಾ.ಮಹೇಶ್ ಭೇಟಿ ನೀಡಿದ್ದಾರೆ.



ಹೆಚ್.ವಿಶ್ವನಾಥ್ ಅವರು 25ಕೋಟಿಗೆ ತನ್ನನ್ನು ಮಾರಿಕೊಂಡಿದ್ದಾರೆ ಎಂದು ಆರೋಪಿಸಿದ ಸಾರಾ ಮಹೇಶ್ ಅವರು ಈ ಬಗ್ಗೆ ಆಣೆ ಪ್ರಮಾಣಕ್ಕೆ ಮುಂದಾಗಿ ನಿನ್ನೆ ಚಾಮುಂಡಿ ಸನ್ನಿಧಿಗೆ ಭೇಟಿ ನೀಡಿದ್ದರು.

 

ಆದರೆ ಇಂದು ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ  ಸಾ.ರಾ.ಮಹೇಶ್ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ನಿನ್ನೆ ನಡೆದ ಘಟನೆ ಬಗ್ಗೆ ದೇವಿಯ ಮುಂದೆ ಕ್ಷಮೆಯಾಚಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ಘಟನೆ ಬಗ್ಗೆ ಚಾಮುಂಡಿದೇವಿ ಹಾಗೂ ನಾಡಿನ ಜನರ ಬಳಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರಕ್ಕೆ ನೀರು ಹರಿಸುವೆ ಎಂದ ಸಿಎಂ ವಿರುದ್ಧ ಕಿಡಿಕಾರಿದ ಉಮೇಶ್ ಕತ್ತಿ