Webdunia - Bharat's app for daily news and videos

Install App

ಇಂದು ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಾ.ರಾ.ಮಹೇಶ್

Webdunia
ಶುಕ್ರವಾರ, 18 ಅಕ್ಟೋಬರ್ 2019 (11:05 IST)
ಮೈಸೂರು : ಹೆಚ್.ವಿಶ್ವನಾಥ್ ಹಾಗೂ ಸಾರಾ ಮಹೇಶ್ ಆಣೆ ಪ್ರಮಾಣ ವಿಚಾರದ ಹಿನ್ನಲೆ ಇಂದು ಮತ್ತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾ.ರಾ.ಮಹೇಶ್ ಭೇಟಿ ನೀಡಿದ್ದಾರೆ.



ಹೆಚ್.ವಿಶ್ವನಾಥ್ ಅವರು 25ಕೋಟಿಗೆ ತನ್ನನ್ನು ಮಾರಿಕೊಂಡಿದ್ದಾರೆ ಎಂದು ಆರೋಪಿಸಿದ ಸಾರಾ ಮಹೇಶ್ ಅವರು ಈ ಬಗ್ಗೆ ಆಣೆ ಪ್ರಮಾಣಕ್ಕೆ ಮುಂದಾಗಿ ನಿನ್ನೆ ಚಾಮುಂಡಿ ಸನ್ನಿಧಿಗೆ ಭೇಟಿ ನೀಡಿದ್ದರು.

 

ಆದರೆ ಇಂದು ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ  ಸಾ.ರಾ.ಮಹೇಶ್ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ನಿನ್ನೆ ನಡೆದ ಘಟನೆ ಬಗ್ಗೆ ದೇವಿಯ ಮುಂದೆ ಕ್ಷಮೆಯಾಚಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ಘಟನೆ ಬಗ್ಗೆ ಚಾಮುಂಡಿದೇವಿ ಹಾಗೂ ನಾಡಿನ ಜನರ ಬಳಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price Today: ಮತ್ತೆ ಶಾಕ್ ಆಗುವಂತಿದೆ ಚಿನ್ನದ ದರ, ಇಂದು ಎಷ್ಟಾಗಿದೆ ನೋಡಿ

India Pakistan: ಭಾರತ ಯುದ್ಧವೇ ಮಾಡಿಲ್ಲ, ಆಗಲೇ ನಮ್ಮ ಸಪೋರ್ಟ್ ಪಾಕಿಸ್ತಾನಕ್ಕೆ ಎಂದ ಚೀನಾ

Mangaluru Suhas Shetty murder: ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಗೆ ಮುಸ್ಲಿಂ ಹೆಡ್ ಕಾನ್ಸ್ ಟೇಬಲ್ ಕೈವಾಡ

Mock Drill: ಮಾಕ್ ಡ್ರಿಲ್ ಎಂದರೇನು, ಹೇಗೆ ಮಾಡಲಾಗುತ್ತದೆ, ಯುದ್ಧಕ್ಕೆ ಸಿದ್ಧತೆ ಹೇಗಿರುತ್ತದೆ ಇಲ್ಲಿದೆ ಡೀಟೈಲ್ಸ್

Karnataka Weather: ಇಂದು ಈ ಭಾಗಗಳಿಗೆ ಮಳೆ ನಿರೀಕ್ಷೆಯೇ ಬೇಡ

ಮುಂದಿನ ಸುದ್ದಿ
Show comments