Webdunia - Bharat's app for daily news and videos

Install App

ಲೀಡಿಂಗ್ ನಾಯಕರ ಓಪನಿಂಗ್ ಹೇಗಿದೆ?

Webdunia
ಮಂಗಳವಾರ, 15 ಮೇ 2018 (08:08 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಪ್ರಮುಖ ನಾಯಕರು ಮುನ್ನಡೆ ಸಾಧಿಸಿದ್ದಾರೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್, ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ, ರಾಮನಗರದಲ್ಲಿ ಎಚ್ ಡಿ ಕುಮಾರಸ್ವಾಮಿ, ಕರುಣಾಕರ ರೆಡ್ಡಿ, ಎಚ್ ಡಿ ರೇವಣ್ಣ ಮುಂತಾದವರು ತಮ್ಮ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ವಿಶೇಷವೆಂದರೆ ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಕ್ಷೇತ್ರದ ಬಗ್ಗೆ ಜನರ ಕುತೂಹಲ ಹೆಚ್ಚಿದೆ. ಇನ್ನು ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್, ಹಳಿಯಾಲದಲ್ಲಿ ಆರ್ ವಿ ದೇಶಪಾಂಡೆ, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ, ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ, ಬಂಟ್ವಾಳದಲ್ಲಿ ರಮಾನಾಥ ರೈ ಮುಂತಾದವರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments