ಶಾಂತಿ ಸುವ್ಯವಸ್ಥೆ ಕಾಪಾಡಿ -ಸಿಎಂ ಮನವಿ

Webdunia
ಮಂಗಳವಾರ, 15 ಮಾರ್ಚ್ 2022 (17:57 IST)
ಹಿಜಾಬ್ ‌ ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ . ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು . ಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ . ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪಾಲಿಸಿ . ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ , ಹೀಗಾಗಿ ತೀರ್ಪು ಪಾಲಿಸಿ . ಪರೀಕ್ಷೆಗಳಿಗೆ ಗೈರಾಗದಂತೆ ವಿದ್ಯಾರ್ಥಿಗಳಿಗೆ ಸಿಎಂ ಮನವಿ ಮಾಡಿದ್ದು , ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಅಗತ್ಯ ಭದ್ರತೆ ಒದಗಿಸಲಾಗುವುದು . ರಾಜ್ಯದಲ್ಲಿ ಗೃಹ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ . ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು, ಪಶ್ಚಿಮ ಬಂಗಾಲದಲ್ಲಿ ಮೊದಲ ಹಂತದ ಮತದಾನ ಶುರು

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ರಣ ಬಿಸಿಲು

ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಏಲ್ಲಿ ಸಿಗಲಿದೆ ಇಲ್ಲಿದೆ ಮಾಹಿತಿ

ಕೋರ್ಟ್‌ ಆದೇಶದಂತೆ ಎಸ್ಸೆಸ್ಸೆಲ್ಸಿಯಲ್ಲಿ ಹಿಂದಿಗೆ ಈ ಬಾರಿ ಅಂಕ: ಮಧು ಬಂಗಾರಪ್ಪ

ಹಿರಿಯ ಐಆರ್‌ಎಸ್ ಅಧಿಕಾರಿಯ ಮಗಳನ್ನು ಚಾರ್ಜರ್‌ ಕೇಬಲ್‌ನಿಂದ ಕತ್ತು ಹಿಸುಕಿ ಹತ್ಯೆ

ಮುಂದಿನ ಸುದ್ದಿ
Show comments