Webdunia - Bharat's app for daily news and videos

Install App

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

Webdunia
ಶನಿವಾರ, 27 ನವೆಂಬರ್ 2021 (21:25 IST)
• ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ. 
 
* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
 
* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ  ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ. 
 
* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು. 
 
* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು 
 
* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು. 
 
 
• ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
 
*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು  ಜೈವಿಕ ಉದ್ಯಾನವನಗಳು,  ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.  
 
• ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ  ಕೋವಿಡ್ ಪರೀಕ್ಷೆಗಳನ್ನು  ಹೆಚ್ಚಿಸುವುದು.
 
• ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು  ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು.  ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
 
• ಅಂತರ ರಾಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು  ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
 
* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments