Webdunia - Bharat's app for daily news and videos

Install App

ಅಗ್ನಿ ಅವಘಡದಲ್ಲಿ 70 ಮನೆಗಳು 70 ಹುಲ್ಲಿನ ಬಣವೆಗಳು ಭಸ್ಮ

Webdunia
ಭಾನುವಾರ, 30 ಏಪ್ರಿಲ್ 2017 (13:32 IST)
ಬೆಳಗಾವಿ ಜಿಲ್ಲೆಯ ಹಂಚಿನಾಳ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 70 ಮನೆಗಳು, 70 ಹುಲ್ಲಿನ ಬಣವೆಗಳು, 3 ಜಾನುವಾರುಗಳು ಸುಟ್ಟು ಭಸ್ಮವಾಗಿವೆ. ಅದೃಷ್ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮನೆಗಳನ್ನ ಕಳೆದುಕೊಂಡ ಗ್ರಾಮಸ್ಥರು ರಾತ್ರಿ ಇಡೀ ಶಾಲೆಯಲ್ಲೇ ಆಶ್ರಯ ಪಡೆದಿದ್ದರು. ಶಾಲಾ ಆವರಣದಲ್ಲೇ ಅಡುಗೆ ಮಾಡಿಕೊಂಡು ಅಲ್ಲಿಯೇ ಸೇವನೆ ಮಾಡಿದ್ದಾರೆ. ಅಗ್ನಿ ಅವಘಡದಿಂದ ಗ್ರಾಮಸ್ಥರ ಎತ್ತಿನ ಬಂಡಿಗಳು, ಗೃಹೋಪಯೋಗಿ ವಸ್ತುಗಳು ಎಲ್ಲವನ್ನೂ ಗ್ರಾಮಸ್ಥರು ಕಳೆದುಕೊಂಡಿದ್ದಾರೆ.

ಸದ್ಯ, ಬೆಂಕಿ ಹತೋಟಿಗೆ ಬಂದಿದ್ದು, ಸಚಿವ ರಮೇಶ್ ಜಾರಕಿಹೊಳಿ ಸ್ಥಳಕ್ಕೆ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ. ಮನೆ ಕಳೆದುಕೊಂಡವರಿಗಾಗಿ ಬಸವ ವಸತಿ ಯೋಜನೆಯಡಿ 100 ಮನೆ ಮನೆಗಳನ್ನ ನಿರ್ಮಿಸಲಾಗುತ್ತೆ. 2 ದಿನಗಳಲ್ಲಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments