Webdunia - Bharat's app for daily news and videos

Install App

ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಮೇಜರ್ ಸರ್ಜರಿ : 10 ಐಎಎಸ್ ಅಧಿಕಾರಿಗಳ ವರ್ಗಾವಣೆ

Webdunia
ಬುಧವಾರ, 15 ಸೆಪ್ಟಂಬರ್ 2021 (11:50 IST)
ಬೆಂಗಳೂರು : ಸಿಎಂ ಬೊಮ್ಮಾಯಿ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ :
•ಅನಿಲ್ ಕುಮಾರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿರಶ್ಮಿ
•ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಡಾ.
•ಸೆಲ್ವಕುಮಾರ್ - ಸಹಕಾರ ಇಲಾಖೆ ಕಾರ್ಯದರ್ಶಿ
•ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
•ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
•ಅಂಬುಕುಮಾರ್ - ಬಿಎಂಟಿಸಿ ಎಂಡಿಡಾ.ರೇಜು ಎಂಟಿ - ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
•ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
•ಪಿ ಎನ್ ರವೀಂದ್ರ - ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತಕೆ
•ಪಿ ಮೋಹನ್ ರಾಜ್ - ಹುದ್ದೆ ನಿಯೋಜಿಸದೇ ವರ್ಗಾವಣೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಪಿ ಒಮ್ಮೆ ಬಂದರೆ ಮಾತ್ರೆ ತೆಗೆದುಕೊಳ್ಳುತ್ತಲೇ ಇರಬೇಕೇ, ಡಾ ಸಿಎನ್ ಮಂಜುನಾಥ್ ಸಲಹೆ ಇಲ್ಲಿದೆ

ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಹಲವರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಮೋಸ್ಟ್ ವಾಟೆಂಡ್‌ ಸಲೀಂ ಪಿಸ್ತೂಲ್ ಬಂಧನ

ಮುಂದಿನ ಸುದ್ದಿ
Show comments