Webdunia - Bharat's app for daily news and videos

Install App

ಬೆಂಗಳೂರಿನ ಪ್ರಮುಖ ಅಂಡರ್ ಪಾಸ್ ಗಳು ಬಂದ್- ತುಷಾರ್ ಗಿರಿನಾಥ್

Webdunia
ಸೋಮವಾರ, 22 ಮೇ 2023 (16:19 IST)
ಕೆ.ಆರ್ ಸರ್ಕಲ್ ನಲ್ಲಿರುವ ಅಂಡರ್ ಪಾಸ್ ಕೆಲ ಹೊತ್ತಿನಲ್ಲಿ ಬಂದ್ ಆಗಲಿದೆ.ಮಳೆಗಾಲ ಮುಗಿಯೋವರೆಗೂ ಕೆಲ ಅಂಡರ್ ಪಾಸ್ ಗಳನ್ನು ತಾತ್ಕಾಲಿಕವಾಗಿ ಪಾಲಿಕೆ ಮುಚ್ಚಲಿದೆ.ಇಂಜಿನಿಯರ್ ಇನ್ ಚೀಫ್ ವರದಿ ಆಧರಿಸಿ ಯಾವ್ಯಾವ ಅಂಡರ್ ಪಾಸ್ ಬಂದ್ ಎಂದು ಬಿಬಿಎಂಪಿ ನಿರ್ಧರಿಸಲಿದೆ.ಈಗಾಗಲೇ ನಗರದ ಹಲವು ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಂತು ಅವಾಂತರವಾಗಿದೆ.ಹೀಗಾಗಿ ಮಳೆಗಾಲ ಮುಗಿಯೋವರೆಗೂ ಕೆಲ ಅಂಡರ್ ಪಾಸ್ ಗಳನ್ನ  ಬಿಬಿಎಂಪಿ ಮುಚ್ಚಲಿದೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.
 
ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ನಿನ್ನೆ ಸಾವಿಗೀಡಾದ ಇಬ್ಬರಿಗೂ 5 ಲಕ್ಷ ಪರಿಹಾರ ನೀಡಲಾಗುವುದು.ಮಹಾಲಕ್ಷ್ಮಿ ಲೇಔಟ್ ನಲ್ಲಿ ರಾಜಕಾಲೂವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆ  20 ಮನೆ ಗೆ ನೀರು ನುಗ್ಗಿದೆ.ಕೆಆರ್  ಸರ್ಕಲ್ ಅಂಡರ್ ಪಾಸ್ ನಲ್ಲಿ ಒಂದು ಅವಘಡಾ ನಡೆದಿದೆ.ಚಂಡ ಮಾರುತದಿಂದ ಎಲೆಗಳು ಉದುರಿದ್ದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬಂದಿದೆ.ಹಾಗಾಗಿ ಎಲೆಗಳು ಉದುರಿ ಅಂಡರ್ ಪಾಸ್ ನಲ್ಲಿ ನೀರುಹೋಗುವ ಸ್ಥಳಗಳು ಬಂದ್ ಆಗಿ ಅನಾಹುತ ನಡೆದಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments