ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ : ಶ್ರೀರಾಮುಲು

Webdunia
ಬುಧವಾರ, 12 ಅಕ್ಟೋಬರ್ 2022 (15:14 IST)
ಗದಗ : ಸಾರಿಗೆ ಅಧಿಕಾರಿಗಳ ನೋಟಿಸ್ಗೆ ಕ್ಯಾರೆ ಎನ್ನದೇ ಹೋದ್ರೆ ಅಂತಹ ವಿಚಾರಕ್ಕೆ ಶ್ರೀರಾಮುಲು ಜಗ್ಗಲ್ಲ. ಕಾನೂನು ಬಾಹಿರ ಕೆಲಸ ಮಾಡಿದ್ರೆ ಸಹಿಸುವುದಿಲ್ಲ.
 
ಯಾರೇ ಆದ್ರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅವಕಾಶ ಸಿಕ್ಕರೆ ಸರ್ಕಾರದಿಂದಲೇ ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ ಮಾಡಿಕೊಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

2021 ಮಾರ್ಚ್ನಲ್ಲಿ ಓಲಾ, ಉಬರ್  ಲೈಸೆನ್ಸ್ ಅವಧಿ ಮುಗಿದಿದೆ. ಅವಧಿ ಮುಗಿದ್ರು ಓಲಾ, ಉಬರ್ ಆ್ಯಪ್ ಮುಂದುವರಿದಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಕೆಲಸ ಮಾಡುತ್ತಿದ್ದೇನೆ. ಅವಧಿ ಮುಗಿದ್ರೂ ಗಾಡಿ ಓಡಾಡಿದ್ರೆ ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments