Webdunia - Bharat's app for daily news and videos

Install App

ಮೋದಿಯ ಮೇಕ್ ಇನ್ ಇಂಡಿಯಾ ಕೇವಲ ಘೋಷಣೆ: ಸಚಿವ ಜಯಚಂದ್ರ

Webdunia
ಬುಧವಾರ, 31 ಆಗಸ್ಟ್ 2016 (13:53 IST)
ಮೋದಿಯ ಮೇಕ್ ಇನ್ ಇಂಡಿಯಾ ಯೋಜನೆ ಕೇವಲ ಘೋಷಣೆ. ನಿಜವಾಗಿ ಯೋಜನೆಗಳನ್ನು ರೂಪಿಸುವುದು ನಾವು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಟಿ.ಬಿ.ಜಯಚಂದ್ರ ಲೇವಡಿ ಮಾಡಿದ್ದಾರೆ.
 
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯ ಬಳಿಕ ಮಾತನಾಡಿದ ಕಾನೂನು ಖಾತೆ ಸಟಿವ ಟಿ.ಬಿ.ಜಯಚಂದ್ರ, ರಾಜ್ಯ ಸರಕಾರದ ಎದುರು 1490 ಕೋಟಿ ರೂ ಬಂಡವಾಳ ಹೂಡಿಕೆಯ 33 ಪ್ರಸ್ತಾವನೆಗಳು ಬಂದಿವೆ ಎಂದರು.
 
ಸಚಿವ ಸಂಪುಟ ಸಭೆಯಲ್ಲಿ ಸಿಎಂ ಕಚೇರಿ ವಿಶೇಷ ಅಧಿಕಾರಿಯಾಗಿ ನಿವೃತ್ತ ನ್ಯಾಯಮೂರ್ತಿ ವಿ.ವಿ.ಚಂದ್ರಶೇಖರ್ ನೇಮಕಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ ಎಂದು ತಿಳಿಸಿದ್ದಾರೆ.  
 
ವೈಮಾನಿಕ ಕ್ಷೇತ್ರದಲ್ಲಿ ಎಂದಿನಂತೆ ಪ್ರಾಬಲ್ಯ ಹೊಂದಲು ಹೊಸ ವೈಮಾನಿಕ ನೀತಿ ಜಾರಿಗೆ ತರಲು ಸಂಪುಟ ಸಭೆ ಸಮ್ಮಿತ ಸೂಚಿಸಿದೆ ಎಂದರು. 
 
ರಾಜ್ಯದಲ್ಲಿ 7 ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒಪ್ಪಿಗೆ ದೊರೆತಿದ್ದಲ್ಲದೇ ಹಗರು ರೈಲು ಯೋಜನೆ ಜಾರಿಗೆ ಸರಕಾರ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ಸಂಪನ್ಮೂಲ ಕ್ರೂಢಿಕರಿಸಲು ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಟಿ.ಬಿ,ಜಯಚಂದ್ರ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: 15ರ ವರೆಗೆ ರಾಜ್ಯದ ಈ ಪ್ರದೇಶಗಲ್ಲಿ ಗುಡುಗು ಸಹಿತ ಭಾರೀ ಮಳೆ

ನಮಗೆ ತೊಂದರೆ ಕೊಟ್ಟವರನ್ನು ಬಿಡುವುದುಂಟೆ: ಪಾಕ್‌ಗೆ ಯೋಗಿ ಆದಿತ್ಯನಾಥ್‌ ಕೌಂಟರ್‌

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

ಮುಂದಿನ ಸುದ್ದಿ
Show comments