Webdunia - Bharat's app for daily news and videos

Install App

ಮೋದಿಯ ಮೇಕ್ ಇನ್ ಇಂಡಿಯಾ ಕೇವಲ ಘೋಷಣೆ: ಸಚಿವ ಜಯಚಂದ್ರ

Webdunia
ಬುಧವಾರ, 31 ಆಗಸ್ಟ್ 2016 (13:53 IST)
ಮೋದಿಯ ಮೇಕ್ ಇನ್ ಇಂಡಿಯಾ ಯೋಜನೆ ಕೇವಲ ಘೋಷಣೆ. ನಿಜವಾಗಿ ಯೋಜನೆಗಳನ್ನು ರೂಪಿಸುವುದು ನಾವು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಟಿ.ಬಿ.ಜಯಚಂದ್ರ ಲೇವಡಿ ಮಾಡಿದ್ದಾರೆ.
 
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯ ಬಳಿಕ ಮಾತನಾಡಿದ ಕಾನೂನು ಖಾತೆ ಸಟಿವ ಟಿ.ಬಿ.ಜಯಚಂದ್ರ, ರಾಜ್ಯ ಸರಕಾರದ ಎದುರು 1490 ಕೋಟಿ ರೂ ಬಂಡವಾಳ ಹೂಡಿಕೆಯ 33 ಪ್ರಸ್ತಾವನೆಗಳು ಬಂದಿವೆ ಎಂದರು.
 
ಸಚಿವ ಸಂಪುಟ ಸಭೆಯಲ್ಲಿ ಸಿಎಂ ಕಚೇರಿ ವಿಶೇಷ ಅಧಿಕಾರಿಯಾಗಿ ನಿವೃತ್ತ ನ್ಯಾಯಮೂರ್ತಿ ವಿ.ವಿ.ಚಂದ್ರಶೇಖರ್ ನೇಮಕಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ ಎಂದು ತಿಳಿಸಿದ್ದಾರೆ.  
 
ವೈಮಾನಿಕ ಕ್ಷೇತ್ರದಲ್ಲಿ ಎಂದಿನಂತೆ ಪ್ರಾಬಲ್ಯ ಹೊಂದಲು ಹೊಸ ವೈಮಾನಿಕ ನೀತಿ ಜಾರಿಗೆ ತರಲು ಸಂಪುಟ ಸಭೆ ಸಮ್ಮಿತ ಸೂಚಿಸಿದೆ ಎಂದರು. 
 
ರಾಜ್ಯದಲ್ಲಿ 7 ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒಪ್ಪಿಗೆ ದೊರೆತಿದ್ದಲ್ಲದೇ ಹಗರು ರೈಲು ಯೋಜನೆ ಜಾರಿಗೆ ಸರಕಾರ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ಸಂಪನ್ಮೂಲ ಕ್ರೂಢಿಕರಿಸಲು ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಟಿ.ಬಿ,ಜಯಚಂದ್ರ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments