Webdunia - Bharat's app for daily news and videos

Install App

‘ಕುಮಠಳ್ಳಿಯಿಂದ ಹಣ ತಗೊಳ್ಳಿ ಓಟು ನನಗೆ ಹಾಕಿ’

Webdunia
ಬುಧವಾರ, 27 ನವೆಂಬರ್ 2019 (19:00 IST)
ಅನರ್ಹ ಶಾಸಕ ಬಿಜೆಪಿ ಅಭ್ಯರ್ಥಿಯಾಗಿರೋ ಕುಮಠಳ್ಳಿಯಿಂದ ಹಣ ತಗೊಳ್ಳಿ. ಆದರೆ ಓಟು ನನಗೆ ಹಾಕಿ… ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ನಡೆಸುತ್ತಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರೋ ಗಜಾನನ ಮಂಗಸೂಳಿ ಭಾಷಣದಲ್ಲಿ ಹೇಳಿಕೆ ನೀಡುತ್ತಿದ್ದು, ನಾನು ಕುಮಠಳ್ಳಿಯ ಹಾಗೇ ಓಡಿ ಹೋಗಲ್ಲ ಅಂತ ಹೇಳಿದ್ದಾರೆ.

ಕುಮಠಳ್ಳಿ ಓಡಿ ಹೋದ ಮೇಲೆ ನನ್ನ ಮೇಲೆಯೂ ಜನ ಸಂಶಯಗೊಂಡಿದ್ದಾರೆ. ನಾನು ಎಲ್ಲಿಯೂ ಓಡಿ ಹೋಗಲ್ಲ. ನಿಮಗಾಗಿ ಪ್ರಾಣ ಕೊಟ್ಟು ಸೇವೆ ಮಾಡ್ತೀನಿ. ಹೀಗಂತ ಮಂಗಸೂಳಿ ಹೇಳ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments