Webdunia - Bharat's app for daily news and videos

Install App

‘ಕುಮಠಳ್ಳಿಯಿಂದ ಹಣ ತಗೊಳ್ಳಿ ಓಟು ನನಗೆ ಹಾಕಿ’

Webdunia
ಬುಧವಾರ, 27 ನವೆಂಬರ್ 2019 (19:00 IST)
ಅನರ್ಹ ಶಾಸಕ ಬಿಜೆಪಿ ಅಭ್ಯರ್ಥಿಯಾಗಿರೋ ಕುಮಠಳ್ಳಿಯಿಂದ ಹಣ ತಗೊಳ್ಳಿ. ಆದರೆ ಓಟು ನನಗೆ ಹಾಕಿ… ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ನಡೆಸುತ್ತಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರೋ ಗಜಾನನ ಮಂಗಸೂಳಿ ಭಾಷಣದಲ್ಲಿ ಹೇಳಿಕೆ ನೀಡುತ್ತಿದ್ದು, ನಾನು ಕುಮಠಳ್ಳಿಯ ಹಾಗೇ ಓಡಿ ಹೋಗಲ್ಲ ಅಂತ ಹೇಳಿದ್ದಾರೆ.

ಕುಮಠಳ್ಳಿ ಓಡಿ ಹೋದ ಮೇಲೆ ನನ್ನ ಮೇಲೆಯೂ ಜನ ಸಂಶಯಗೊಂಡಿದ್ದಾರೆ. ನಾನು ಎಲ್ಲಿಯೂ ಓಡಿ ಹೋಗಲ್ಲ. ನಿಮಗಾಗಿ ಪ್ರಾಣ ಕೊಟ್ಟು ಸೇವೆ ಮಾಡ್ತೀನಿ. ಹೀಗಂತ ಮಂಗಸೂಳಿ ಹೇಳ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments