Webdunia - Bharat's app for daily news and videos

Install App

ಕಾಂಗ್ರೆಸ್ ಬಿಟ್ಟ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಯೂ ಸೇರಲ್ವಾ? ನಿಗೂಢವಾಗಿದೆ ಗುತ್ತೇದಾರ್ ನಡೆ!

Webdunia
ಶನಿವಾರ, 31 ಮಾರ್ಚ್ 2018 (09:08 IST)
ಬೆಂಗಳೂರು: ಮೊನ್ನೆಯಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್, ಬಿಜೆಪಿ ಸೇರುವುದಾಗಿ ಹೇಳಿಕೆ ನೀಡಿದ್ದರೂ ಅವರ ನಡೆ ಇನ್ನೂ ನಿಗೂಢವಾಗಿಯೇ ಇದೆ.

ನಿನ್ನೆ ಅಮಿತ್ ಶಾ ಸಮ್ಮುಖದಲ್ಲಿ ಮೈಸೂರಿನಲ್ಲಿ ಗುತ್ತೇದಾರ್ ಬಿಜೆಪಿ ಸೇರಬೇಕಾಗಿತ್ತು. ಮೊನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜತೆಗೆ ಮಾತುಕತೆಯನ್ನೂ ನಡೆಸಿ, ಮಾಧ್ಯಮಗಳಿಗೂ ಬಿಜೆಪಿಗೆ ಷರತ್ತಿಲ್ಲದೇ ಸೇರುವುದಾಗಿ ಹೇಳಿಕೆ ನೀಡಿದ್ದರು.

ಆದರೆ ನಿನ್ನೆ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿಲ್ಲ. ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಬದಲಾಗಿತ್ತು. ಇಂದು ತಮ್ಮ ಸ್ವಕ್ಷೇತ್ರದಲ್ಲಿ ಬೆಂಬಲಿಗರೊಂದಿಗೆ ಮಧ್ಯಾಹ್ನ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ್ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲು ತೀರ್ಮಾನಿಸಿದ್ದಾರೆ. ಹೀಗಾಗಿ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಉಳಿದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments