Webdunia - Bharat's app for daily news and videos

Install App

ಮಲ್ಲೇಶ್ವರಂ ಮಂತ್ರಿ ಮಾಲ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಅಲಿಕಲ್ಲಿನ ಮಳೆ

Webdunia
ಭಾನುವಾರ, 21 ಮೇ 2023 (16:18 IST)
ನಗರ ಪ್ರದೇಶದಲ್ಲಿ ಬಾರಿ ಬಿಸಿಲಿನ ತಾಪಮಾನದಿಂದ ಬೇಸತ್ತ ಜನರಿಗೆ ಮಳೆಯ ಸಿಂಚನವಾಗಿದೆ.ನಗರದ ಹಲವೆಡೆ ಧಾರಕಾರ ಮಳೆಯಾಗಿದೆ. ಶಿವಾಜಿನಗರ, ಮಲೇಶ್ವರಂ, ಮಾರ್ಕೆಟ್‌, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ.ಇನ್ನೂ ಮಲೇಶ್ವರಂನ ಮಂತ್ರಿಮಾಲ್ ನ ಬಳಿ  ಅಲ್ಲಿಕಲ್ಲಿನ ಮಳೆಯಾಗಿದೆ.
 
ನಾಗವಾರ, ಕಾವಲ್ ಬೈರಸಂದ್ರ,   ಪ್ರೇಜರ್ ಟೌನ್, ಸೇರಿದಂತೆ ನಗರದ ಹಲವು ಕಡೆ ಗಾಳಿ,ಮಳೆ ಸಹಿತ ಆಲಿಕಲ್ಲು ಮಳೆಯಾಗಿದೆ.ಮಂಜುನಾಥ ನಗರದಲ್ಲಿ ಮನೆ ಮೇಲೆ ಬೃಹತ್ ಗಾತ್ರದ ಬಿದ್ದ ಮರ ಬಿದ್ದಿದೆ.ಅಲ್ಲದೇ ನಿನ್ನೆ ನಗರದಲ್ಲಿ ಮಳೆಯಾಗಿ ಸಾಕಷ್ಟು ಮರಗಳು ಧರಗೆ ಉರುಳಿದ್ದವು,ಇಂದು ನಗರದಲ್ಲಿ ಮರಗಳು ಉರುಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments