Webdunia - Bharat's app for daily news and videos

Install App

ಮಲ್ಲೇಶ್ವರಂ ಮಂತ್ರಿ ಮಾಲ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಅಲಿಕಲ್ಲಿನ ಮಳೆ

Webdunia
ಭಾನುವಾರ, 21 ಮೇ 2023 (16:18 IST)
ನಗರ ಪ್ರದೇಶದಲ್ಲಿ ಬಾರಿ ಬಿಸಿಲಿನ ತಾಪಮಾನದಿಂದ ಬೇಸತ್ತ ಜನರಿಗೆ ಮಳೆಯ ಸಿಂಚನವಾಗಿದೆ.ನಗರದ ಹಲವೆಡೆ ಧಾರಕಾರ ಮಳೆಯಾಗಿದೆ. ಶಿವಾಜಿನಗರ, ಮಲೇಶ್ವರಂ, ಮಾರ್ಕೆಟ್‌, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ.ಇನ್ನೂ ಮಲೇಶ್ವರಂನ ಮಂತ್ರಿಮಾಲ್ ನ ಬಳಿ  ಅಲ್ಲಿಕಲ್ಲಿನ ಮಳೆಯಾಗಿದೆ.
 
ನಾಗವಾರ, ಕಾವಲ್ ಬೈರಸಂದ್ರ,   ಪ್ರೇಜರ್ ಟೌನ್, ಸೇರಿದಂತೆ ನಗರದ ಹಲವು ಕಡೆ ಗಾಳಿ,ಮಳೆ ಸಹಿತ ಆಲಿಕಲ್ಲು ಮಳೆಯಾಗಿದೆ.ಮಂಜುನಾಥ ನಗರದಲ್ಲಿ ಮನೆ ಮೇಲೆ ಬೃಹತ್ ಗಾತ್ರದ ಬಿದ್ದ ಮರ ಬಿದ್ದಿದೆ.ಅಲ್ಲದೇ ನಿನ್ನೆ ನಗರದಲ್ಲಿ ಮಳೆಯಾಗಿ ಸಾಕಷ್ಟು ಮರಗಳು ಧರಗೆ ಉರುಳಿದ್ದವು,ಇಂದು ನಗರದಲ್ಲಿ ಮರಗಳು ಉರುಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments