Webdunia - Bharat's app for daily news and videos

Install App

ಮಲ್ಲೇಶ್ವರಂ ಭಾಗದಲ್ಲಿ ಬೀದಿಬದಿ ಅಂಗಡಿಗಳ ಎತ್ತಂಗಡಿ ಅಪರೇಷನ್

geetha
ಬುಧವಾರ, 31 ಜನವರಿ 2024 (20:13 IST)
ಬೆಂಗಳೂರು-ಹೈ ಕೋರ್ಟ್ ಛೀಮಾರಿ ಹಾಕಿದ ಬಳಿಕ ಮತ್ತೊಮ್ಮೆ ಬಿಬಿಎಂಪಿ ಎಚ್ಚೇತ್ತುಕೊಂಡಿದೆ.ಯಾರು ಪರ್ಮಿಷನ್ ಇಲ್ಲದೆ ವ್ಯಾಪಾರ ಮಾಡುತ್ತಿದ್ದಾರೆ ಅಂತವರ ತೆರವು ಕಾರ್ಯಚರಣೆ ಮಾಡಲಾಗಿದೆ. ಇನ್ನು ಬೀದಿಬದಿ ವ್ಯಾಪಾರಿಗಳು ಬಿಬಿಎಂಪಿ ಹಾಗೂ ಬೀದಿಬದಿ ವ್ಯಾಪಾರ ಸಂಘದಲ್ಲಿ ಪರಮೀಷನ್ ಇದ್ದವರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಇದೆ.ಪರಮೀಷನ್ ಇದ್ದವರಿಗೆ ಮುಂದಿನ ದಿನಗಳಲ್ಲಿ ಜಾಗ ಗುರುತಿಸಿ ಬಾಡಿಗೆ ರೂಪದಲ್ಲಿ ನೀಡಲು ತಯಾರಿ ನಡೆಸಲಾಗಿದೆ ಹೀಗಾಗಿ ಮಲ್ಲೇಶ್ವರಂ ಭಾಗದಲ್ಲಿ ಸ್ಥಳ ಬಿಬಿಎಂಪಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.ಇನ್ನೂ ವ್ಯಾಪಾರಿಗಳು  ಕರ್ನಾಟಕದವರಾಗಿದ್ದರೆ ಮಾತ್ರ ಅವಕಾಶ ನೀಡಿದ್ದಾರೆ.ಫ್ಯಾನ್, ಆಧಾರ್ ನಂಬರ್ ಪ್ರತಿಯೊಂದು ಮಾಹಿತಿ ಅಧಿಕಾರಿಗಳು ಕಲೆ ಹಾಕ್ತಿದ್ದಾರೆ.ಬೀದಿ ಬದಿ ವ್ಯಾಪಾರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಾಚರಣೆ ನಡರಸಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments