Webdunia - Bharat's app for daily news and videos

Install App

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Krishnaveni K
ಗುರುವಾರ, 27 ನವೆಂಬರ್ 2025 (12:03 IST)
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ನಡೆಯುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದೆ ಎನ್ನಲಾಗಿರುವ ಸಿಎಂ ಕುರ್ಚಿ ತಿಕ್ಕಾಟ ಈಗ ಹೈಕಮಾಂಡ್ ಅಂಗಳಕ್ಕೆ ಬಂದಿದೆ. ಇದರ ಬಗ್ಗೆ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಕುತೂಹಲ ಈಗ ಎಲ್ಲರದ್ದು.

ಇದರ ನಡುವೆ ಇಂದು ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ. ಇಂದು ದೆಹಲಿಗೆ ತೆರಳಿರುವ ಮಲ್ಲಿಕಾರ್ಜುನ ಖರ್ಗೆ ಅದಕ್ಕೆ ಮೊದಲು ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸಿಎಂ, ಡಿಸಿಎಂ ಸೇರಿದಂತೆ ಪ್ರಮುಖ ಮೂರು-ನಾಲ್ಕು ನಾಯಕರನ್ನು ದೆಹಲಿಗೆ ಕರೆಸಿ ಮಾತನಾಡುತ್ತೇವೆ. ನಮ್ಮ ಹೈಕಮಾಂಡ್ ಎಂದರೆ ಏಕಾಂಗಿ ಅಲ್ಲ. ಇದು ಒಂದು ತಂಡ. ಅಲ್ಲಿ ರಾಹುಲ್ ಗಾಂಧಿ ಕೂಡಾ ಇರುತ್ತಾರೆ. ಎಲ್ಲರೂ ಕೂತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಸಿಎಂ ಕುರ್ಚಿಗಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂಬುದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments