ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Krishnaveni K
ಗುರುವಾರ, 27 ನವೆಂಬರ್ 2025 (12:03 IST)
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ನಡೆಯುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದೆ ಎನ್ನಲಾಗಿರುವ ಸಿಎಂ ಕುರ್ಚಿ ತಿಕ್ಕಾಟ ಈಗ ಹೈಕಮಾಂಡ್ ಅಂಗಳಕ್ಕೆ ಬಂದಿದೆ. ಇದರ ಬಗ್ಗೆ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಕುತೂಹಲ ಈಗ ಎಲ್ಲರದ್ದು.

ಇದರ ನಡುವೆ ಇಂದು ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ. ಇಂದು ದೆಹಲಿಗೆ ತೆರಳಿರುವ ಮಲ್ಲಿಕಾರ್ಜುನ ಖರ್ಗೆ ಅದಕ್ಕೆ ಮೊದಲು ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸಿಎಂ, ಡಿಸಿಎಂ ಸೇರಿದಂತೆ ಪ್ರಮುಖ ಮೂರು-ನಾಲ್ಕು ನಾಯಕರನ್ನು ದೆಹಲಿಗೆ ಕರೆಸಿ ಮಾತನಾಡುತ್ತೇವೆ. ನಮ್ಮ ಹೈಕಮಾಂಡ್ ಎಂದರೆ ಏಕಾಂಗಿ ಅಲ್ಲ. ಇದು ಒಂದು ತಂಡ. ಅಲ್ಲಿ ರಾಹುಲ್ ಗಾಂಧಿ ಕೂಡಾ ಇರುತ್ತಾರೆ. ಎಲ್ಲರೂ ಕೂತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಸಿಎಂ ಕುರ್ಚಿಗಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂಬುದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ಮುಂದಿನ ಸುದ್ದಿ
Show comments