Webdunia - Bharat's app for daily news and videos

Install App

ಕುಂಭಮೇಳದಲ್ಲಿ ನೂರಲ್ಲ, ಇನ್ನೂರಲ್ಲ ಸಾವಿರ ಜನ ಪ್ರಾಣ ಕಳೆದುಕೊಂಡಿದ್ದಾರೆ

Krishnaveni K
ಸೋಮವಾರ, 3 ಫೆಬ್ರವರಿ 2025 (17:44 IST)
Photo Credit: X
ನವದೆಹಲಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನೂರು, ಇನ್ನೂರು ಅಲ್ಲ ಸಾವಿರ ಮಂದಿ ಪ್ರಾಣ ಕಳೆದುಕೊಂಡಿದ್ದಾರಂತೆ. ಹೀಗಂತ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ರಾಜ್ಯಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ಮೌನಿ ಅಮವಾಸ್ಯೆ ದಿನ ಕಾಲ್ತುಳಿತ ಸಂಭವಿಸಿತ್ತು. ಇದರಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ವರದಿ ನೀಡಿತ್ತು. ಘಟನೆಯಲ್ಲಿ ಕರ್ನಾಟಕದ ನಾಲ್ವರೂ ಸಾವನ್ನಪ್ಪಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಸಾವಿನ ನಿಖರ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎನ್ನುವುದು ಖರ್ಗೆ ಆರೋಪವಾಗಿದೆ.

ಕುಂಭಮೇಳದಲ್ಲಿ 1000 ಜನ ಸಾವನ್ನಪ್ಪಿದ್ದಾರೆ ಎಂದು ನಾನು ಹೇಳುತ್ತೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎಂದಾದರೆ ಸರ್ಕಾರ ನಿಖರ ಅಂಕಿ ಅಂಶ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸುವಾಗ ಕುಂಭಮೇಳದಲ್ಲಿ ಸಾವನ್ನಪ್ಪಿದ್ದ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಅರ್ಪಿಸುವುದಾಗಿ ಹೇಳಿದ್ದಾರೆ. ಆಗ ಸ್ಪೀಕರ್ ಜಗದೀಪ್ ಧನ್ಕರ್ ನಿಮ್ಮ ಮಾತು ಹಿಂದೆ ತೆಗೆದುಕೊಳ್ಳಿ ಎಂದಿದ್ದಾರೆ. ಆಗ ಅವರು ನಾನು ಹೇಳಿದ್ದು ತಪ್ಪಾದರೆ ಸಾವಿನ ನಿಖರ ಸಂಖ್ಯೆ ಬಿಡುಗಡೆ ಮಾಡಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments