Select Your Language

Notifications

webdunia
webdunia
webdunia
webdunia

ಮಲ್ಲಿಕಾರ್ಜುನ ಖರ್ಗೆ ನೂತನ ಸಿಎಂ – ಸಿದ್ದರಾಮಯ್ಯ ಸಿಡಿಸಿದ್ರು ಹೊಸ ಬಾಂಬ್

ಮಲ್ಲಿಕಾರ್ಜುನ ಖರ್ಗೆ ನೂತನ ಸಿಎಂ – ಸಿದ್ದರಾಮಯ್ಯ ಸಿಡಿಸಿದ್ರು ಹೊಸ ಬಾಂಬ್
ರಾಯಚೂರು , ಶುಕ್ರವಾರ, 6 ಡಿಸೆಂಬರ್ 2019 (17:15 IST)
ರಾಜ್ಯದಲ್ಲಿ ಉಪ ಚುನಾವಣೆ ಬಳಿಕ ರಾಜಕೀಯ ಬದಲಾವಣೆ ಆಗುತ್ತೆ ಅಂತ ಮಾಜಿ ಸಿಎಂ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿರೋ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.
webdunia

ಬೈ ಎಲೆಕ್ಷನ್ ನ ಫಲಿತಾಂಶದ ಮೇಲೆ ಮುಂದಿನ ಸರಕಾರ ರಚನೆ ಆಗುತ್ತದೆ. ಆಗ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡಬೇಕಾಗುತ್ತದೆ ಎಂದ್ರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಮಾಡಬಾರದು ಅಂತ ನಾವೆಲ್ಲೂ ಹೇಳಿಲ್ಲ. ಪಕ್ಷದಲ್ಲಿ ಒಗ್ಗಟ್ಟಾಗಿದ್ದೇವೆ ಎಂದ್ರು.  



Share this Story:

Follow Webdunia kannada

ಮುಂದಿನ ಸುದ್ದಿ

ಹೈದ್ರಾಬಾದ್ ಎನ್ಕೌಂಟರ್ ಗೆ ಡ್ರಾಮಾ ಕ್ವೀನ್ ರಾಖಿ ಸಾವಂತ್ ಹೀಗೆ ಮಾಡೋದಾ