Webdunia - Bharat's app for daily news and videos

Install App

ವಕ್ಫ್ ವಿವಾದದ ಬಗ್ಗೆ ಕೇಳಿದ್ದಕ್ಕೆ ನೆಪ ಹೇಳಿ ನೋ ಕಾಮೆಂಟ್ಸ್ ಎಂದ ಮಲ್ಲಿಕಾರ್ಜುನ ಖರ್ಗೆ

Krishnaveni K
ಶನಿವಾರ, 9 ನವೆಂಬರ್ 2024 (12:05 IST)
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸದ್ದು ಮಾಡುತ್ತಿರುವ ವಕ್ಫ್ ವಿವಾದದ ಬಗ್ಗೆ ಮಾತನಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ. ಅದಕ್ಕೆ ಒಂದು ನೆಪವನ್ನೂ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಪತ್ರಕರ್ತರೊಬ್ಬರು ರಾಜ್ಯದಲ್ಲಿ  ವಕ್ಫ್ ವಿವಾದ ಜೋರಾಗಿದೆ. ಈ ಬಗ್ಗೆ ನೀವು ಏನು ಹೇಳ್ತೀರಿ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಲು ನಿರಾಕರಿಸಿದ್ದಾರೆ. ಇದಕ್ಕೆ ನಾನು ಕಾಮೆಂಟ್ ಮಾಡುವಂತಿಲ್ಲ ಎಂದಿದ್ದಾರೆ.

‘ಅದನ್ನು ನೋಡಿಕೊಳ್ಳಲು ಜಂಟಿ ಸದನ ಸಮಿತಿ ರಚನೆಯಾಗಿದೆ. ನಾನು ಒಬ್ಬ ರಾಜ್ಯ ಸಭೆ ಸದಸ್ಯನಾಗಿ ಅದರ ಬಗ್ಗೆ ಏನೂ ಹೇಳಲ್ಲ. ನಮ್ಮ ಅಭಿಪ್ರಾಯ ಹೇಳಲು ಜಂಟಿ ಸದನ ಸಮಿತಿಯಿದೆ. ಅದರ ವರದಿ ಬಂದ ಮೇಲೆ ನಮ್ಮ ಅಭಿಪ್ರಾಯ ಹೇಳಲಿದ್ದೇವೆ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನು ಇವಿಎಂ ಬಗ್ಗೆ ಇರುವ ತಕರಾರು ಬಗ್ಗೆ ಕೇಳಿದಾಗ ‘ನಾನು ಈಗ ಅದರ ಬಗ್ಗೆ ಪದೇ ಪದೇ ಏನೂ ಹೇಳಲ್ಲ. ನಮ್ಮದೊಂದು ಕಮಿಟಿ ಇದೆ, ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಮುಂತಾದವರು ಅದರ ಬಗ್ಗೆ ಕೆಲಸ ಮಾಡುತ್ತಿದ್ದಾರೆ. ನೋಡೋಣ ಏನಾಗುತ್ತದೆ ಎಂದು’ ಎಂದು ಖರ್ಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments