Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Webdunia
ಮಂಗಳವಾರ, 25 ಏಪ್ರಿಲ್ 2023 (16:34 IST)
ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸುತ್ತಿದೆ. ಅಲ್ಲದೇ ಮನಿ ಮತ್ತು ಮಸಲ್ ಪವರ್ ಬಳಸುತ್ತಿದ್ದಾರೆ. ರಾಜ್ಯದ ಬಜೆಟ್ನಲ್ಲಿ 3 ಲಕ್ಷ ಕೋಟಿ ಹಣ ಇದೆ.
 
ಅದರಲ್ಲಿ 40 ಪರ್ಸೆಂಟ್ ಕಮಿಷನ್ ಹೋಗುತ್ತದೆ. ಅನೇಕ ಎಂಎಲ್ಎಗಳು ಹಾಗೂ ಅವರ ಸಂಬಂಧಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಈಗ ಅವರ ಬಗಲಲ್ಲೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಅವರು ಮಾತನಾಡುವುದಿಲ್ಲ. ಒಂಭತ್ತು ವರ್ಷಗಳಲ್ಲಿ ಅವರ ಕೊಡುಗೆ ಏನಿದೆ ಎಂದು ಪ್ರಶ್ನಿಸಿದರು. 

40% ಕಮಿಷನ್ ಕೊಟ್ಟರೆ ಎಲ್ಲಾ ಕೆಲಸ ಆಗುತ್ತದೆ ಎನ್ನುವುದು ಜಗತ್ತಿಗೇ ಗೊತ್ತಾಗಿದೆ. ಇದಕ್ಕೆ ನಾವು ಸಾಕ್ಷಿ ಕೊಡಬೇಕಾಗಿಲ್ಲ. ಕರ್ನಾಟಕದಲ್ಲಿದ್ದ ಕಾಂಟ್ರಾಕ್ಟರ್ ಸೇರಿದಂತೆ ಎಲ್ಲರೂ ಬರವಣಿಗೆಯ ರೂಪದಲ್ಲಿ ಪ್ರಧಾನಿ, ರಾಷ್ಟ್ರಪತಿ, ರಾಜ್ಯಪಾಲ ಹಾಗೂ ಲೋಕಾಯುಕ್ತರಿಗೆ ಕಳುಹಿಸಿದ್ದಾರೆ. ಇಂತಹ ಭ್ರಷ್ಟಾಚಾರದ ಸರ್ಕಾರ ಇರುವುದರಿಂದ ಇದನ್ನು ತೆಗೆದು ಹಾಕಲು ಜನರು ನಿರ್ಧರಿಸಿದ್ದಾರೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments