Webdunia - Bharat's app for daily news and videos

Install App

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ದೇವೇಗೌಡ?

Webdunia
ಬುಧವಾರ, 8 ಜನವರಿ 2020 (18:28 IST)
ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಇನ್ಮುಂದೆ ರಾಜ್ಯಸಭೆ ಸದಸ್ಯರಾಗಲಿದ್ದಾರೆ.

ಹೀಗೊಂದು ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿದೆ. ಜೂನ್ ನಲ್ಲಿ ಕಾಂಗ್ರೆಸ್ ನ ಇಬ್ಬರು, ಬಿಜೆಪಿಯ ಹಾಗೂ ಜೆಡಿಎಸ್ ನ ತಲಾ ಒಬ್ಬ ರಾಜ್ಯ ಸಭಾ ಸದಸ್ಯರ ಅವಧಿ ಪೂರ್ಣಗೊಳ್ಳಲಿದೆ.

ಹಿರಿಯ ನಾಯಕರಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಜೆಡಿಎಸ್ ನಿಂದ ಹೆಚ್.ಡಿ.ದೇವೇಗೌಡರು ಆಯ್ಕೆಯಾಗೋದು ಬಹುತೇಕ ಖಚಿತವಾದಂತಿದೆ.

ರಾಜ್ಯಸಭೆಗೆ ಆಯ್ಕೆ ಮಾಡೋ ವಿಷಯ ಹೈಕಮಾಂಡ್ ಗೆ ಬಿಟ್ಟಿ ವಿಷಯ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಅಧಿಕಾರ ಕೊಡಿ ಅಂತ ಎಲ್ಲೂ ಕೇಳಿಲ್ಲ ಅಂತ ಖರ್ಗೆ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಮುಂದಿನ ಸುದ್ದಿ
Show comments