Select Your Language

Notifications

webdunia
webdunia
webdunia
webdunia

ಮಲ್ಲಿಕಾರ್ಜುನ ಖರ್ಗೆಗೆ ಅದ್ದೂರಿ ಸ್ವಾಗತ ಮಾಡಿದ ಕೈಕಾರ್ಯಕರ್ತರು

ಮಲ್ಲಿಕಾರ್ಜುನ ಖರ್ಗೆಗೆ ಅದ್ದೂರಿ ಸ್ವಾಗತ ಮಾಡಿದ ಕೈಕಾರ್ಯಕರ್ತರು
bangalore , ಭಾನುವಾರ, 6 ನವೆಂಬರ್ 2022 (13:58 IST)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬೆಂಗಳೂರಿಗೆ ಆಗಮುಸುತ್ತಿದ್ದಂತೆ ಅದ್ದೂರಿ ಸ್ವಾಗತ ಮಾಡಲಾಗಿದೆ.ಒಂದೆಡೆ ಕೈಕಾರ್ಯಕರ್ತರು ಹೂಗುಚ್ಚ ನೀಡಿ ಸ್ವಾಗತಿಸಿದ್ರೆ ಮತ್ತೊಂದು ಕಡೆ  ಜೆಸಿಬಿಯಲ್ಲಿ ನಿಂತು ಕಾರ್ಯಕರ್ತರು ಹೂವಿನ ಸುರಿಮಳೆಗೈದಿದ್ದಾರೆ.ಸಾದಹಳ್ಳಿ ಟೋಲ್ ಗೇಟ್ ಬಳಿ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಗೆ ಬೃಹತ್ ಹೂವಿನ ಹಾರ,ಸೇಬಿನ ಹಾರ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು!