ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಪೇಜಾವರಶ್ರೀಗಳು

Webdunia
ಶುಕ್ರವಾರ, 11 ಜನವರಿ 2019 (14:22 IST)
ಉಡುಪಿ : ಮಲ್ಪೆ ಮೀನೂಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಉಡುಪಿಯ ಪೇಜಾವರಶ್ರೀಗಳು  ಪತ್ರವೊಂದನ್ನು  ಬರೆದಿದ್ದಾರೆ.


ಮೀನುಗಾರರು ನಾಪತ್ತೆಯಾಗಿ ತಿಂಗಳು ಹತ್ತಿರವಾಗುತ್ತಿದೆ. ಶೀಘ್ರ ಪತ್ತೆಯಾಗುವಂತೆ ಕ್ರಮ ಕೈಗೊಳ್ಳಿ. ಉನ್ನತ ಮಟ್ಟದ ಎಲ್ಲಾ ತಂತ್ರಜ್ಞಾನ, ಸಾಮಥ್ರ್ಯ ಬಳಸಿ ಅರಬ್ಬೀ ಸಮುದ್ರದಲ್ಲಿ ಕಾಣೆಯಾದ ಮೀನುಗಾರರ ಶೀಘ್ರ ಪತ್ತೆಗೆ ತಾವು ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀಗಳು ಪ್ರಧಾನಿ ಮೋದಿಯವರಲ್ಲಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.


ಸ್ವಾಮೀಜಿ ಪತ್ರ ಬರೆದು ಅದನ್ನು ಈಮೇಲ್ ಮೂಲಕ ರವಾನೆ ಮಾಡಿದ್ದಾರೆ. ಹಾಗೇ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರದ ಪ್ರತಿಯನ್ನು ರವಾನೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments