Webdunia - Bharat's app for daily news and videos

Install App

ಮಲ್ಪೆ ಮೀನುಗಾರರ ನಾಪತ್ತೆ ವಿಚಾರ; ಸಂಸದ, ಶಾಸಕರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

Webdunia
ಗುರುವಾರ, 7 ಮಾರ್ಚ್ 2019 (13:24 IST)
ಬೆಂಗಳೂರು : ಉಡುಪಿಯ ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರು ಏನ್ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.


ಡಿಸೆಂಬರ್ 13ರ ರಾತ್ರಿ ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ಹೋರಟ 7 ಮಂದಿ ಮೀನುಗಾರರಿರುವ ‘ಸುವರ್ಣ ತ್ರಿಭುಜ’ ಬೋಟ್ ನಾಪತ್ತೆಯಾಗಿತ್ತು. ಸಮುದ್ರದಲ್ಲಿ ಎಲ್ಲಿ ಹುಡುಕಾಟ ನಡೆಸಿದ್ರೂ ಬೋಟ್, ಮೀನುಗಾರರು ಪತ್ತೆಯಾಗಿಲ್ಲ. ಈ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ಬಂದರೂ ಈವರೆಗೆ ಯಾವುದೇ ಫಲಿತಾಂಶ ಸಿಕ್ಕಿಲ್ಲ.


ಈ ವಿಚಾರಕ್ಕೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಮಲ್ಪೆಯ ಮೀನುಗಾರರು ಸಮುದ್ರದಲ್ಲಿ ನಾಪತ್ತೆಯಾಗಿ ಎರಡೂವರೆ ತಿಂಗಳ ಮೇಲಾಯಿತು. ಸಂಸದರಾದ ನಳಿನ್‍ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ಏನು ಮಾಡ್ತಿದ್ದಾರೆ? ಅವರನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರಾ? ಇಂತಹ ಪ್ರತಿನಿಧಿಗಳು ಬೇಕಾ? ಜನ ಯೋಚನೆ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments