Webdunia - Bharat's app for daily news and videos

Install App

ಪಶ್ಚಿಮ ಬಂಗಾಳದಲ್ಲಿ ನಡೆದ ಬೈಎಲೆಕ್ಷನ್​ನಲ್ಲಿ ಮಮತಾ ಬ್ಯಾನರ್ಜಿ ಭರ್ಜರಿ ಜಯ

Webdunia
ಗುರುವಾರ, 7 ಅಕ್ಟೋಬರ್ 2021 (20:20 IST)
ಸ್ಥಾನಿಕ ವೈದ್ಯರು ಇಂದು ಕರ್ತವ್ಯ ಮಾಡದೇ ಬೀದಿಗೆ ಇಳಿದಿದ್ರು. ಓಪಿಡಿ ಬಂದ್ ಮಾಡಿ ಆಸ್ಪತ್ರೆಯ ಮುಂಭಾಗ ಧರಣಿ  ಕುತ್ತಿದ್ರು. ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ, ಪಿಜಿ ವಿದ್ಯಾರ್ಥಿಗಳ ಫೀಸ್ ಕಡಿಮೆ ಮಾಡಬೇಕೆಂದು  ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಬೆಳ್ಳಿಗೆಯಿಂದ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಿದ್ರು.ಇನ್ನೂ  ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೆರಿಟ್ ಸೀಟ್ ಪಡೆದವರಿಗೆ ಶುಲ್ಕ ಪರಿಷ್ಕರಣೆಯಿಂದ ತಾರತಮ್ಯವಾಗ್ತಿದೆ. ಬೇರೆ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಹೆಚ್ಚು ಶುಲ್ಕ ಪಡೆಯಲಾಗ್ತಿದೆ, ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದ ಸ್ಥಾನಿಕ ವೈದ್ಯರ ಸೇವೆ ಪರಿಗಣಿಸಿ ಶೈಕ್ಷಣಿಕ ಶುಲ್ಕವನ್ನ ಪುನರ್ ಪರಿಶೀಲಿಸಬೇಕೆಂದು ವೈದ್ಯರು ಮನವಿ ಮಾಡಿದ್ರು. ಕಡ್ಡಾಯ ಗ್ರಾಮೀಣ ಸೇವೆಯಲ್ಲಿ ತೊಡಗಿರುವ ವೈದ್ಯರ ಬಾಕಿ ವೇತನವನ್ನೂ ಬಿಡುಗಡೆ ಮಾಡಬೇಕೆಂದು ಆಗ್ರಿಹಿಸಿ ಮುಷ್ಕರ ನಡೆಸಿದ್ರು. ಇನ್ನೂ ನಮ್ಮ ಧರಣಿಗೆ ಮಣಿದು ನಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಮಾಡುವುದಾಗಿ ಕರೆ ನೀಡಿದ್ರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments