Webdunia - Bharat's app for daily news and videos

Install App

ಪಶ್ಚಿಮ ಬಂಗಾಳದಲ್ಲಿ ನಡೆದ ಬೈಎಲೆಕ್ಷನ್​ನಲ್ಲಿ ಮಮತಾ ಬ್ಯಾನರ್ಜಿ ಭರ್ಜರಿ ಜಯ

Webdunia
ಗುರುವಾರ, 7 ಅಕ್ಟೋಬರ್ 2021 (20:20 IST)
ಸ್ಥಾನಿಕ ವೈದ್ಯರು ಇಂದು ಕರ್ತವ್ಯ ಮಾಡದೇ ಬೀದಿಗೆ ಇಳಿದಿದ್ರು. ಓಪಿಡಿ ಬಂದ್ ಮಾಡಿ ಆಸ್ಪತ್ರೆಯ ಮುಂಭಾಗ ಧರಣಿ  ಕುತ್ತಿದ್ರು. ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ, ಪಿಜಿ ವಿದ್ಯಾರ್ಥಿಗಳ ಫೀಸ್ ಕಡಿಮೆ ಮಾಡಬೇಕೆಂದು  ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಬೆಳ್ಳಿಗೆಯಿಂದ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಿದ್ರು.ಇನ್ನೂ  ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೆರಿಟ್ ಸೀಟ್ ಪಡೆದವರಿಗೆ ಶುಲ್ಕ ಪರಿಷ್ಕರಣೆಯಿಂದ ತಾರತಮ್ಯವಾಗ್ತಿದೆ. ಬೇರೆ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಹೆಚ್ಚು ಶುಲ್ಕ ಪಡೆಯಲಾಗ್ತಿದೆ, ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದ ಸ್ಥಾನಿಕ ವೈದ್ಯರ ಸೇವೆ ಪರಿಗಣಿಸಿ ಶೈಕ್ಷಣಿಕ ಶುಲ್ಕವನ್ನ ಪುನರ್ ಪರಿಶೀಲಿಸಬೇಕೆಂದು ವೈದ್ಯರು ಮನವಿ ಮಾಡಿದ್ರು. ಕಡ್ಡಾಯ ಗ್ರಾಮೀಣ ಸೇವೆಯಲ್ಲಿ ತೊಡಗಿರುವ ವೈದ್ಯರ ಬಾಕಿ ವೇತನವನ್ನೂ ಬಿಡುಗಡೆ ಮಾಡಬೇಕೆಂದು ಆಗ್ರಿಹಿಸಿ ಮುಷ್ಕರ ನಡೆಸಿದ್ರು. ಇನ್ನೂ ನಮ್ಮ ಧರಣಿಗೆ ಮಣಿದು ನಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಮಾಡುವುದಾಗಿ ಕರೆ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments