Webdunia - Bharat's app for daily news and videos

Install App

ಉದಯನಿಧಿ ಹೇಳಿಕೆ ವಿಚಾರಕ್ಕೆ ಮಮತಾ ಬೇಸರ..!

Webdunia
ಬುಧವಾರ, 6 ಸೆಪ್ಟಂಬರ್ 2023 (16:15 IST)
ಪಶ್ಚಿಮ ಬಂಗಾಳ  ಸಿಎಂ ಮಮತಾ ಬ್ಯಾನರ್ಜಿ ಕೂಡ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಬಗೆಗಿನ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ  ಉದಯನಿಧಿ ಮಾರನ್ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸನಾತನ ಧರ್ಮ ಕೊರೋನಾ, ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ವಿರೋಧ ಮಾಡಬಾರದು, ಸಂಪೂರ್ಣವಾಗಿ ನಾಶಪಡಿಸಬೇಕು ಎಂದು ಉದಯನಿಧಿ ಮಾರನ್ ಹೇಳಿದ್ದು,ಇದಕ್ಕೆ ಪ್ರತಿಕ್ರಿಯೆಸಿದ ದಿದಿ ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸಬೇಕಾಗಿದೆ ಉದಯನಿಧಿ ಅವರು ಯಾಕೆ ಮತ್ತು ಯಾವ ಆಧಾರದ ಮೇಲೆ ಈ ರೀತಿ ಕಾಮೆಂಟ್ ಮಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ ಎಂದರು. ಇನ್ನು ಇದಕ್ಕೆ ಕಾಂಗ್ರೆಸ ಪಕ್ಷದಲ್ಲಿಯೂಕೂಡಾ ಭಾರೀ ವಿರೋಧ ವ್ಯಕ್ತವಾಗ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments