ಸಲೂನ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್!

Webdunia
ಗುರುವಾರ, 15 ಜುಲೈ 2021 (16:04 IST)
ಸೆಲೂನ್ ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಬಂಧಿತ ವ್ಯಕ್ತಿ.
ಕದ್ರಿ ಎಂಬಲ್ಲಿರುವ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್ ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್ 14 ಸಾವಿರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದ.
ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಕೋರ್ಟ್‌ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments