Webdunia - Bharat's app for daily news and videos

Install App

ಸಲೂನ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್!

Webdunia
ಗುರುವಾರ, 15 ಜುಲೈ 2021 (16:04 IST)
ಸೆಲೂನ್ ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಬಂಧಿತ ವ್ಯಕ್ತಿ.
ಕದ್ರಿ ಎಂಬಲ್ಲಿರುವ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್ ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್ 14 ಸಾವಿರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದ.
ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಕೋರ್ಟ್‌ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments