ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ ಬಂಧನ

Webdunia
ಶುಕ್ರವಾರ, 20 ಮೇ 2022 (21:05 IST)
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾ ಣಕ್ಕೆ ಹುಸಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಮಾಡಲಾಗಿದೆ. ಬೆದರಿಕೆ ಕರೆಯಿಂದ ಏರ್​​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ
ವಾತಾವರಣ ನಿರ್ಮಾಣವಾಗಿತ್ತು.. ಮುಂಜಾನೆ 03:30ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಎನ್ನಲಾಗಿದೆ..ಕೊನೆಗೆ ಬೆದರಿಕೆ ಕರೆಮಾಡಿದ್ದ ಪಶ್ಚಿಮಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ನಗರ ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ..ತನ್ನ ಅಕ್ಕನ ಗಂಡನ ಮೇಲೆ ಸೇಡು ತೀರಿಸಿಕೊಳ್ಳಲು ಸುಭಾಷ್ ಬೆದರಿಕೆ ಕರೆಮಾಡಿದ್ದಾನೆ..ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಅಂದ್ಕೊಂಡು ಈ ಕೆಲಸ ಮಾಡಿದ್ದಾನೆ.. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗ್ತಿದೆ.. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments