Webdunia - Bharat's app for daily news and videos

Install App

ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ ಬಂಧನ

Webdunia
ಶುಕ್ರವಾರ, 20 ಮೇ 2022 (21:05 IST)
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾ ಣಕ್ಕೆ ಹುಸಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಮಾಡಲಾಗಿದೆ. ಬೆದರಿಕೆ ಕರೆಯಿಂದ ಏರ್​​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ
ವಾತಾವರಣ ನಿರ್ಮಾಣವಾಗಿತ್ತು.. ಮುಂಜಾನೆ 03:30ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಎನ್ನಲಾಗಿದೆ..ಕೊನೆಗೆ ಬೆದರಿಕೆ ಕರೆಮಾಡಿದ್ದ ಪಶ್ಚಿಮಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ನಗರ ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ..ತನ್ನ ಅಕ್ಕನ ಗಂಡನ ಮೇಲೆ ಸೇಡು ತೀರಿಸಿಕೊಳ್ಳಲು ಸುಭಾಷ್ ಬೆದರಿಕೆ ಕರೆಮಾಡಿದ್ದಾನೆ..ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಅಂದ್ಕೊಂಡು ಈ ಕೆಲಸ ಮಾಡಿದ್ದಾನೆ.. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗ್ತಿದೆ.. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಅಜ್ಜ, ಅಜ್ಜಿ, ತಂದೆ ಪ್ರಧಾನಿಯಾಗಿದ್ದಾಗ ವಿದೇಶಾಂಗ ನೀತಿಯನ್ನು ಅರ್ಥಮಾಡಿಕೊಳ್ಳದವರು ಈಗ ಅರ್ಥಮಾಡಿಕೊಳ್ತಾರಾ

ದಿಢೀರನೇ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಜೆಪಿ ನಡ್ಡಾ

ಮಗು ಕಾರಿನಡಿಗೆ ಬಿದ್ದರೂ ಕಣ್ಣಿಗೆ ಕಾಣಿಸಿಲ್ಲಾಂದ್ರೆ ಇವನೆಂಥಾ ಡ್ರೈವರ್… ಭೀಕರ ಅಪಘಾತ Video

ವಿಡಿ ಸಾವರ್ಕರ್ ಅವಹೇಳನ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಪ್ರಕರಣ ಸುಪ್ರೀಂ ರದ್ದು

ಮುಂದಿನ ಸುದ್ದಿ
Show comments