Webdunia - Bharat's app for daily news and videos

Install App

ಗೃಹ ಸಚಿವ ಅರಗ ಜ್ಞಾನೇಂದ್ರ ಹೆಸರು ಬಳಸಿ ಪಂಗನಾಮ

Webdunia
ಶುಕ್ರವಾರ, 5 ನವೆಂಬರ್ 2021 (10:04 IST)
ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಆಪ್ತನೆಂದು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭವಾನಿ ರಾಜ್ ಮೋರೆ ಎಂಬಾತ ಬಂಧಿತ. ಈತ ಕರ್ನಾಟಕ ಬಾರ್ ಆಂಡ್ ರೆಸ್ಟೋರೆಂಡ್ ಓನರ್ಸ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಸುರೇಶ್ ಎಂಬವರಿಂದ 25 ಪಡೆದು ವಂಚನೆ ಮಾಡಿದ್ದ.

ತಾನು ಶಿವಮೊಗ್ಗದ ಮೂಲದ ಬಿಜೆಪಿ ಮುಖಂಡ, ಅರಗ ಜ್ಞಾನೇಂದ್ರ ಆಪ್ತ. ನಿಮಗೆ ಪೊಲೀಸರು ಕಿರುಕುಳ ಕೊಡುತ್ತಿದ್ದಾರಲ್ವಾ ಅದಕ್ಕೆ ನಾನು ಸಹಾಯ ಮಾಡುವುದಾಗಿ 1.25 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿದ್ದ. ಆತನ ಮಾತು ನಂಬಿ ತಮ್ಮ ಅಸೋಸಿಯೇಟ್ ಜೊತೆ ಮಾತನಾಡಿ 1.25 ಕೋಟಿ ರೂ. ಸಂಗ್ರಹಿಸಿ ಕೊಟ್ಟಿದ್ದಾರೆ. ಆದರೆ ದಿನ ಕಳೆದರೂ ಆರೋಪಿಯ ಪತ್ತೆಯಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ 1 ಕೋಟಿ ರೂ. ಮರಳಿಸಿದ್ದು, ಉಳಿದ 25 ಲಕ್ಷ ಕೊಟ್ಟಿರಲಿಲ್ಲ. ಹೀಗಾಗಿ ಸುರೇಶ್ ಪೊಲೀಸರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments