Webdunia - Bharat's app for daily news and videos

Install App

ಗೃಹ ಸಚಿವ ಅರಗ ಜ್ಞಾನೇಂದ್ರ ಹೆಸರು ಬಳಸಿ ಪಂಗನಾಮ

Webdunia
ಶುಕ್ರವಾರ, 5 ನವೆಂಬರ್ 2021 (10:04 IST)
ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಆಪ್ತನೆಂದು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭವಾನಿ ರಾಜ್ ಮೋರೆ ಎಂಬಾತ ಬಂಧಿತ. ಈತ ಕರ್ನಾಟಕ ಬಾರ್ ಆಂಡ್ ರೆಸ್ಟೋರೆಂಡ್ ಓನರ್ಸ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಸುರೇಶ್ ಎಂಬವರಿಂದ 25 ಪಡೆದು ವಂಚನೆ ಮಾಡಿದ್ದ.

ತಾನು ಶಿವಮೊಗ್ಗದ ಮೂಲದ ಬಿಜೆಪಿ ಮುಖಂಡ, ಅರಗ ಜ್ಞಾನೇಂದ್ರ ಆಪ್ತ. ನಿಮಗೆ ಪೊಲೀಸರು ಕಿರುಕುಳ ಕೊಡುತ್ತಿದ್ದಾರಲ್ವಾ ಅದಕ್ಕೆ ನಾನು ಸಹಾಯ ಮಾಡುವುದಾಗಿ 1.25 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿದ್ದ. ಆತನ ಮಾತು ನಂಬಿ ತಮ್ಮ ಅಸೋಸಿಯೇಟ್ ಜೊತೆ ಮಾತನಾಡಿ 1.25 ಕೋಟಿ ರೂ. ಸಂಗ್ರಹಿಸಿ ಕೊಟ್ಟಿದ್ದಾರೆ. ಆದರೆ ದಿನ ಕಳೆದರೂ ಆರೋಪಿಯ ಪತ್ತೆಯಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ 1 ಕೋಟಿ ರೂ. ಮರಳಿಸಿದ್ದು, ಉಳಿದ 25 ಲಕ್ಷ ಕೊಟ್ಟಿರಲಿಲ್ಲ. ಹೀಗಾಗಿ ಸುರೇಶ್ ಪೊಲೀಸರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments