Webdunia - Bharat's app for daily news and videos

Install App

ಹೆಂಡತಿಯ ಬಯಕೆ ಪೂರೈಸಲು ಕಳ್ಳತನಕ್ಕಿಳಿದ

Webdunia
ಶನಿವಾರ, 23 ಏಪ್ರಿಲ್ 2022 (08:20 IST)
ಬೆಂಗಳೂರು: ಹೆಂಡತಿಯ ಬಯಕೆ ಪೂರೈಸಲು ಪತಿ ಕಳ್ಳತನಕ್ಕಿಳಿದು ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಹೈದರಾಬಾದ್ ಮೂಲದ ವಿನೋದ್ ಕುಮಾರ್ ಎಂಬಾತ ಬಂಧಿತ. ಈತ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಳಿಕ ಮದುವೆಯಾಗಿ ಬೆಂಗಳೂರಿನಲ್ಲಿ ಶಿಫ್ಟ್ ಆಗಿದ್ದರು.

ಬಳಿಕ ಪತ್ನಿಗೆ ಗಂಡ ತರುತ್ತಿದ್ದ ಅಲ್ಪ ಸಂಪಾದನೆ ಸಾಕಾಗುತ್ತಿರಲಿಲ್ಲ. ಹೀಗಾಗಿ ಪತ್ನಿಯ ಬಯಕೆ ಪೂರೈಸಲು ಪತಿ ಕಳ್ಳತನಕ್ಕಿಳಿದಿದ್ದ. ಆದರೆ ಈ ಬಾರಿ ಮೊಬೈಲ್ ಕಳ್ಳತನ ಮಾಡುವಾಗ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments