Webdunia - Bharat's app for daily news and videos

Install App

ಅದ್ಧೂರಿ ಮದುವೆ ಆಸೆಗೆ ಬಿದ್ದು ದರೋಡೆ ಮಾಡಿದ ವರ!

Webdunia
ಶುಕ್ರವಾರ, 21 ಜನವರಿ 2022 (09:09 IST)
ಹುಬ್ಬಳ್ಳಿ: ತನ್ನ ಮದುವೆ ಅದ್ಧೂರಿಯಾಗಿ ನಡೆಯಬೇಕು ಎಂಬ ಆಸೆಯಿಂದ ವರ ಮಹಾಶಯ ಬ್ಯಾಂಕ್ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ.

ಆರೋಪ ಪ್ರವೀಣ್ ಕುಮಾರ್ ಎಂಬಾತನ ಮದುವೆ ಫಿಕ್ಸ್ ಆಗಿತ್ತು. ಆದರೆ ಸಾಧಾರಣ ಕುಟುಂಬದಿಂದ ಬಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಗೆ ಅದ್ಧೂರಿಯಾಗಿ ಮದುವೆ ಮಾಡುವ ಸಾಮರ್ಥ್ಯವಿರಲಿಲ್ಲ. ಆದರೆ ಹೇಗಾದರೂ ತನ್ನ ಕನಸು ನನಸು ಮಾಡಿಕೊಳ್ಳಬೇಕು ಎಂಬ ಆಸೆಗೆ ಬಿದ್ದ ಪ್ರವೀಣ್ ಹುಬ್ಬಳ್ಳಿಯಲ್ಲಿ ಬ್ಯಾಂಕ್ ದರೋಡೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ.

ಮದುವೆ ಜೊತೆಗೆ ತಾನು ಈ ಮೊದಲು ಮಾಡಿದ್ದ ಸಾಲವೂ ತೀರುತ್ತದೆ ಎಂಬ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ. ಆದರೆ ಈಗ ಮದುವೆಯೂ ಇಲ್ಲ, ಹಣವೂ ಇಲ್ಲ. ಪ್ರವೀಣ್ ಸದ್ಯಕ್ಕೆ ಪೊಲೀಸರ ಅತಿಥಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments